Andolana originals

ಓದುಗರ ಪತ್ರ: ಔಷಧಿಗಳ ಮೇಲಿನ ಜಿಎಸ್‌ಟಿ ಕಡಿತ ಶ್ಲಾಘನೀಯ

ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ.

ಬಡ ಮತ್ತು ಮಧ್ಯಮ ವರ್ಗಗಳ ರೋಗಿಗಳಿಗೆ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಹಳ ಅನುಕೂಲವಾಗುತ್ತದೆ. ಇಂತಹ ಮತ್ತಷ್ಟು ಜನೋಪಯೋಗಿ ಕೆಲಸಗಳನ್ನು ಎಲ್ಲ ಸರ್ಕಾರಗಳೂ ಮಾಡಿ, ಜನ ಕಲ್ಯಾಣಕ್ಕೆ ಮುಂದಾಗಲಿ.

– ಪಿ.ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ,ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

59 mins ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

1 hour ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

1 hour ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

1 hour ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago