Andolana originals

ಓದುಗರ ಪತ್ರ:  ದ್ವೇಷ ಭಾಷಣ ಮಸೂದೆ ದುರ್ಬಳಕೆಯಾಗದಿರಲಿ

ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು ರಾಜಕೀಯ ಧ್ರುವೀಕರಣ ಪರಿಣಾಮವಾಗಿ ದ್ವೇಷ ಭಾಷಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದ್ವೇಷ ಭಾಷಣ ನಿಯಂತ್ರಿಸುವ ನ್ಯಾಯಸಮ್ಮತ ಕಾನೂನು ತಂದಿರುವುದು ಸ್ವಾಗತಾರ್ಹ. ಆದರೆ, ಈ ಕಾನೂನು ಜಾರಿಗೆ ಬಂದಾಗ ಸ್ವತಂತ್ರ ಅಭಿಪ್ರಾಯ, ಸಾರ್ವಜನಿಕ ಚರ್ಚೆ ಮತ್ತು ಪ್ರಜಾಸತ್ತಾತ್ಮಕ ಸಂವಾದಕ್ಕೆ ಅಡ್ಡಿಯಾಗಬಾರದು. ಇದರ ಬಗ್ಗೆ ನಾಗರಿಕರಿಗಿರುವ ಆತಂಕವನ್ನು ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

ದ್ವೇಷ ಭಾಷಣ ತಡೆಯುವ ಹೆಸರಿನಲ್ಲಿ ಸಾಮಾನ್ಯ ಟೀಕೆಗಳು ಅಥವಾ ರಾಜಕೀಯ ಭಿನ್ನಾಭಿಪ್ರಾಯಗಳು ದಮನಗೊಳ್ಳುವ ಪರಿಸ್ಥಿತಿ ಬರಬಾರದು. ಆದ್ದರಿಂದ ಈ ಮಸೂದೆ ಬಗ್ಗೆ ಎಲ್ಲಾ ಪಕ್ಷಗಳು, ತಜ್ಞರು ಮತ್ತು ನಾಗರಿಕರು ಸೇರಿ ವಿಸ್ತ ತ ಚರ್ಚೆ ನಡೆಸಿ ಮಸೂದೆಯನ್ನು ಸ್ಪಷ್ಟ, ನಿಷ್ಪಕ್ಷಪಾತ ಮತ್ತು ದುರುಪಯೋಗ ಮಾಡಲು ಅವಕಾಶವಿಲ್ಲದಂತೆ ಕಾರ್ಯರೂಪಕ್ಕೆ ತರುವುದು ಮುಖ್ಯ.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

8 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

8 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago