ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ ಎನ್ನಲಾಗುತ್ತದೆ. ಭಾಷಾ ಭಿನ್ನತೆಯಿಂದಾಗಿ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಜತೆ ಗ್ರಾಹಕರ ಸಂಪರ್ಕ ಕಡಿಮೆಯಾಗಿ, ಸಾಲ ನೀಡುವಾಗ ಬ್ಯಾಂಕ್ ಗ್ರಾಹಕರ ಬಗ್ಗೆ ತಿಳಿದುಕೊಳ್ಳಲು ಹೊರಗಿನ ಏಜೆನ್ಸಿಯನ್ನು ಅವಲಂಬಿಸ ಬೇಕಾಗಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಸ್ವಲ್ಪ ವಿಳಂಬವಾದರೂ ವಿತ್ತ ಸಚಿವರು ಬ್ಯಾಂಕುಗಳಲ್ಲಿ ಉದ್ಭವಿಸಿರುವ ಭಾಷಾ ಸಮಸ್ಯೆಯನ್ನು ಅರ್ಥಮಾಡಿ ಕೊಂಡಿರುವುದು ಒಳ್ಳೆಯ ಬೆಳವಣಿಗೆ.
-ರಮಾನಂದ ಶರ್ಮಾ, ಬೆಂಗಳೂರು
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…