Andolana originals

ಓದುಗರ ಪತ್ರ: ಕನ್ನಡ ಕಲಿಸಲು ಸಿಬ್ಬಂದಿ ನೇಮಕ ಸ್ವಾಗತಾರ್ಹ

ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ.

ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು ಕನ್ನಡಿಗರು ವ್ಯಕ್ತ ಮಾಡುತ್ತಿದ್ದಾರೆ. ವಿಳಂಬವಾದರೂ, ಕನ್ನಡಿಗರ ಹೋರಾಟ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಈ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಕಲಿತು ಅದರಲ್ಲಿ ವ್ಯವಹರಿಸಲು ಶುರು ಮಾಡುವ ಹೊತ್ತಿಗೆ ಅವರಿಗೆ ವರ್ಗಾವಣೆ ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪ್ರಯತ್ನ ಯಶಸ್ವಿ ಆಗಬಹುದೇ ಎನ್ನುವ ಜಿಜ್ಞಾಸೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರ ಬದಲಾಗಿ ಸಿಬ್ಬಂದಿಗಳನ್ನು ಸ್ಥಳೀಯವಾಗಿ ಆಯ್ಕೆ ಮಾಡಿ, ಅವರನ್ನು ಅವರವರ ಭಾಷಾ ಪ್ರದೇಶಗಳಲ್ಲಿಯೇ ವರ್ಗಾವಣೆ ಮಾಡಬಹುದಲ್ಲವೇ?

– ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

50 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago