Andolana originals

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು ವರ್ಷಗಳ ಹಿಂದೆ ವಿವಾದಾತ್ಮಕ ಸ್ಥಳವಾಗಿತ್ತು.ಈ ಜಗದಲ್ಲಿ ಹಿಂದೆ ಇದ್ದ ಎಂಟಿಎಸ್ ಶಾಲೆಯನ್ನೇ ಹೊಸದಾಗಿ ನಿರ್ಮಿಸಬೇಕೆಂದು, ಮೈಸೂರಿನ ಹಲವಾರು ಪ್ರಗತಿಪರ ಸಂಘಟನೆಗಳು, ಧರಣಿ ಸತ್ಯಾಗ್ರಹದ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದರು. ಆದರೆ ಈ ಜಗವು ರಾಮಕೃಷ್ಣ ಆಶ್ರಮಕ್ಕೇ ಸೇರಬೇಕು, ಈ ಜಗವು ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾಗಿದ್ದು, ಇ ವಿವೇಕ ಸ್ಮಾರಕ ನಿರ್ಮಾಣವಾಗಬೇಕೆಂದು ಮೈಸೂರಿನ ಹಲವಾರು ಹಿರಿಯ ಗಣ್ಯ ನಾಗರಿಕರಿಂದ ನಿರಂತರ ಹೋರಾಟವೂ ನಡೆಯಿತು.

ಇದರಲ್ಲಿ ಪ್ರಮುಖವಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇ ಗೌಡರವರ ನೇತೃತ್ವದಲ್ಲಿ ನಿರಂತರ ಹೋರಾಟ ಮತ್ತು ಅವರ ಪ್ರಯತ್ನದಿಂದ ಈ ಜಗವು ರಾಮಕೃಷ್ಣ ಆಶ್ರಮಕ್ಕೆ ಸೇರುವಂತಾಯಿತು. ನಂತರ ಸುಪ್ರೀಂ ಕೋರ್ಟ್‌ನ ಆದೇಶದಂತೆ ಈ ಜಗವು ರಾಮಕೃಷ್ಣ ಆಶ್ರಮದ ಪಾಲಿಗೆ ಸೇರುವಂತಾಯಿತು.ಆದರೆ ವಿವೇಕ ಸ್ಮಾರಕ ಉದ್ಘಾಟನಾಸಭಾ ಕಾರ್ಯಕ್ರಮದಲ್ಲಿ ರಾಮಕೃಷ್ಣ ಆಶ್ರಮವು ಡಿ.ಮಾದೇಗೌಡರ ಹೆಸರನ್ನು eಪಿಸುಕೊಳ್ಳದೇ, ಹೋರಾಟಗಾರರಿಗೆ ಕೃತಜ್ಞತೆ ಹೇಳುವುದನ್ನೇ ಮರೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜಿ, ವಿವೇಕ ಸ್ಮಾರಕದ ಜಗವು ರಾಮಕೃಷ್ಣ ಆಶ್ರಮಕ್ಕೆ ಸೇರಬೇಕು ಎಂದು ಹೋರಾಟ ನಡೆಸಿದವರಿಗೆ ವಂದನೆಗಳು ಎಂದು ಹೇಳಿದ್ದರೂ ಸಮಾರಂಭ ಇನ್ನು ಹೆಚ್ಚು ಅರ್ಥಪೂರ್ಣವಾಗುತ್ತಿತ್ತು.

– ಬೂಕನಕೆರೆ ವಿಜೇಂದ್ರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

1 min ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 mins ago