ಓದುಗರ ಪತ್ರ
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಬೆಳಗಿನ ವೇಳೆಯಲ್ಲಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ.
ಆ ಸಮಯದಲ್ಲೇ ಸರಗಳ್ಳತನ ನಡೆಯುವ ಸಾಧ್ಯತೆಗಳಿರುತ್ತವೆ. ಮೈಸೂರು ನಗರದ ಪ್ರಮುಖ ದೇವಸ್ಥಾನಗಳ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಧನುರ್ಮಾಸದಲ್ಲಿ ಬೆಳಗಿನ ವೇಳೆ ಪೊಲೀಸ್ ಗಸ್ತನ್ನು ಹೆಚ್ಚಿಸುವ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ ಮೈಸೂರು
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…