ಓದುಗರ ಪತ್ರ
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸಾರ್ವಜನಿಕರು ನ್ಯಾಯಾಂಗದ ಮೇಲೆ ಹೆಚ್ಚು ನಂಬಿಕೆ ಇಡುವಂತೆ ಮಾಡಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ನ್ಯಾಯ ಎಲ್ಲರಿಗೂ ಒಂದೇ ಎಂದು ಈ ಪ್ರಕರಣದಿಂದ ಸಾಬೀತಾ ದಂತಾಗಿದೆ.
ದಕ್ಷ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸಿದ್ದರಿಂದ ಆರೋಪಿಗೆ ಜೀವಾವಧಿ ಜೈಲು ಶಿಕ್ಷೆಯಾಗಿದೆ. ಇದು ಸತ್ಯಕ್ಕೆ ಮತ್ತು ನ್ಯಾಯಕ್ಕೆ ದೊರೆತ ಜಯ. ನ್ಯಾಯಾಲಯ ನೀಡಿರುವ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…