Andolana originals

ಓದುಗರ ಪತ್ರ: ಭಾರತದ ದಿಟ್ಟ ಕ್ರಮ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ. ೧೯೬೦ರ ಸಿಂಧೂ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಒಪ್ಪಂದವನ್ನು ಹಿಂತೆಗೆದುಕೊಂಡಿದ್ದಲ್ಲದೆ ಅಟ್ಟಾರಿ-ವಾಘಾ ಗಡಿಯ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಽಸಿ ಪಾಕಿಸ್ತಾನದ ಪ್ರಜೆಗಳೆಲ್ಲರೂ ದೇಶ ತೊರೆಯುಂತೆ ಸೂಚನೆ ನೀಡಿದೆ. ದೇಶದ ರಕ್ಷಣೆಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗತಾರ್ಹ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago