Andolana originals

ಓದುಗರ ಪತ್ರ: ಅಮಾನವೀಯ ಕೃತ್ಯ

ಹಕ್ಕಿಪಿಕ್ಕಿ ಜನಾಂಗದ,ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ಅರೆ ಬೆತ್ತಲೆ ಮಾಡಿ ಅಡಕೆ ಮರಕ್ಕೆ ಕಟ್ಟಿ ದೇಹದ ಮೇಲೆ ಕೆಂಪು ಇರುವೆ ಹತ್ತಿಸಿ ಚಿತ್ರ ಹಿಂಸೆ ಕೊಟ್ಟಿರುವ ಪ್ರಕರಣ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಪ್ತಾಫನಹಳ್ಳಿಯಲ್ಲಿ ನಡೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ಬಾಲಕ ಊರಿನಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ಆತನಿಗೆ ಅದೇ ಗ್ರಾಮದ ಕೆಲವು ವಿಕೃತ ಮನಸ್ಸಿನ ಯುವಕರು ಈ ರೀತಿ ಚಿತ್ರ ಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಬಾಲಕ ಕಳ್ಳತನ ಮಾಡಿದ್ದರೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಬಹುದಿತ್ತು, ಆದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

6 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

9 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

11 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

15 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

19 mins ago