ಓದುಗರ ಪತ್ರ
ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ ಹತ್ತಿರದಲ್ಲಿದ್ದು, ಪ್ರವಾಸಿಗರಿಗೆ ದುರ್ವಾಸನೆಯಿಂದ ಮುಜುಗರವಾಗುತ್ತಿದೆ.
ಚರಂಡಿಯ ಬಳಿ ಕೆಲವರು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟ ಇಲಾಖೆಯವರು ಈ ಚರಂಡಿಯನ್ನು ದುರಸ್ತಿ ಮಾಡಿ ಸ್ಲ್ಯಾಬ್ ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಡಾ. ಡಿ. ಎಸ್.ವಿಜಯಕುಮಾರ್, ರೂಪಾನಗರ, ಮೈಸೂ
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…