ಓದುಗರ ಪತ್ರ
ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ ಹತ್ತಿರದಲ್ಲಿದ್ದು, ಪ್ರವಾಸಿಗರಿಗೆ ದುರ್ವಾಸನೆಯಿಂದ ಮುಜುಗರವಾಗುತ್ತಿದೆ.
ಚರಂಡಿಯ ಬಳಿ ಕೆಲವರು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟ ಇಲಾಖೆಯವರು ಈ ಚರಂಡಿಯನ್ನು ದುರಸ್ತಿ ಮಾಡಿ ಸ್ಲ್ಯಾಬ್ ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಡಾ. ಡಿ. ಎಸ್.ವಿಜಯಕುಮಾರ್, ರೂಪಾನಗರ, ಮೈಸೂ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…