ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಮುಳುಗಿದೆ.
ಕುವೆಂಪುರವರು ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿದ ಬಳಿಕ ಸೂಕ್ತ ಗೌರವವನ್ನು ಸೂಚಿಸಬೇಕಾದದ್ದು ನಮ್ಮ ಕರ್ತವ್ಯ. ಆದರೆ ಇಲ್ಲಿ ವಿದ್ಯುತ್ ದೀಪದ ಸೌಲಭ್ಯವಿಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವುದು ಅವರಿಗೆ ಅಗೌರವ ಸೂಚಿಸಿದಂತಾಗುತ್ತದೆ. ಆದ್ದರಿಂದ ಅವರ ಪ್ರತಿಮೆ ಇವರು ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಿದೆ ಹಾಗೂ ಶಿವಕುಮಾರ ಸ್ವಾಮೀಜಿ ವೃತ್ತವನ್ನು ಅಭಿವೃದ್ಧಿಪಡಿಸಬೇಕಿದೆ.
–ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…