Andolana originals

ಓದುಗರ ಪತ್ರ: ರೈಲು ಬೋಗಿಗಳಿಗೆ ಉತ್ತಮ ಕಿಟಕಿ ಅಳವಡಿಸಿ

ಬೆಂಗಳೂರು ನಗರದ ಯಶವಂತಪುರ ಜಂಕ್ಷನ್ – ಹಾಸನ ಜಂಕ್ಷನ್ ಮಾರ್ಗದ ಹಾಸನ ಸೂಪರ್ ಎಕ್ಸ್ ಎಕ್ಸ್‌ಪ್ರೆಸ್ ೧೧೩೧೧ ರೈಲಿನ ಜನರಲ್ ಬೋಗಿಗಳಲ್ಲಿ ಕಿಟಕಿ ಗ್ಲಾಸ್‌ಗಳು ಒಡೆದು ಹಾಳಾಗಿರುವುದರಿಂದ ಮರದ ಹಲಗೆಯನ್ನು ಅಳವಡಿಸಿದ್ದಾರೆ. ಅದನ್ನು ತೆಗೆಯಲು ಮತ್ತು ಮುಚ್ಚಲು ವಾಟರ್ ಪೈಪ್ ಹಾಗೂ ಎಲೆಕ್ಟ್ರಿಕಲ್ ಪೈಪ್‌ಗಳಿಗೆ ಹಾಕುವ ಕ್ಲ್ಯಾಂಪ್‌ಗಳನ್ನು ಅಳವಡಿಸಲಾಗಿದ್ದು, ಪ್ರಯಾಣಿಕರಿಗೆ ಕಿಟಕಿ ತೆರೆಯಲು ತೀವ್ರ ತೊಂದರೆಯಾಗುತ್ತಿದೆ.

ಕಿಟಕಿಗಳಿಗೆ ಮರದ ಶೀಟ್ ಅಳವಡಿಸಿರುವುದರಿಂದ ಕಳ್ಳರಿಗೆ ಕದಿಯಲು ಅವಕಾಶ ಕಲ್ಪಿಸಿದಂತಾಗಿದೆ. ಆದ್ದರಿಂದ ಸಂಬಂಧಪಟ್ಟ ರೈಲ್ವೆ ಅಧೀಕಾರಿಗಳು ತಕ್ಷಣವೇ ಈ ಸಮಸ್ಯೆಯನ್ನು ಬಗೆಹರಿಸಿ ರೈಲು ಪ್ರಯಾಣಿಕರಿಗೆ ಭದ್ರತೆ ಒದಗಿಸಲು ಮುಂದಾಗಬೇಕು.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago