ಓದುಗರ ಪತ್ರ
ಬೆಂಗಳೂರು ನಗರದ ಯಶವಂತಪುರ ಜಂಕ್ಷನ್ – ಹಾಸನ ಜಂಕ್ಷನ್ ಮಾರ್ಗದ ಹಾಸನ ಸೂಪರ್ ಎಕ್ಸ್ ಎಕ್ಸ್ಪ್ರೆಸ್ ೧೧೩೧೧ ರೈಲಿನ ಜನರಲ್ ಬೋಗಿಗಳಲ್ಲಿ ಕಿಟಕಿ ಗ್ಲಾಸ್ಗಳು ಒಡೆದು ಹಾಳಾಗಿರುವುದರಿಂದ ಮರದ ಹಲಗೆಯನ್ನು ಅಳವಡಿಸಿದ್ದಾರೆ. ಅದನ್ನು ತೆಗೆಯಲು ಮತ್ತು ಮುಚ್ಚಲು ವಾಟರ್ ಪೈಪ್ ಹಾಗೂ ಎಲೆಕ್ಟ್ರಿಕಲ್ ಪೈಪ್ಗಳಿಗೆ ಹಾಕುವ ಕ್ಲ್ಯಾಂಪ್ಗಳನ್ನು ಅಳವಡಿಸಲಾಗಿದ್ದು, ಪ್ರಯಾಣಿಕರಿಗೆ ಕಿಟಕಿ ತೆರೆಯಲು ತೀವ್ರ ತೊಂದರೆಯಾಗುತ್ತಿದೆ.
ಕಿಟಕಿಗಳಿಗೆ ಮರದ ಶೀಟ್ ಅಳವಡಿಸಿರುವುದರಿಂದ ಕಳ್ಳರಿಗೆ ಕದಿಯಲು ಅವಕಾಶ ಕಲ್ಪಿಸಿದಂತಾಗಿದೆ. ಆದ್ದರಿಂದ ಸಂಬಂಧಪಟ್ಟ ರೈಲ್ವೆ ಅಧೀಕಾರಿಗಳು ತಕ್ಷಣವೇ ಈ ಸಮಸ್ಯೆಯನ್ನು ಬಗೆಹರಿಸಿ ರೈಲು ಪ್ರಯಾಣಿಕರಿಗೆ ಭದ್ರತೆ ಒದಗಿಸಲು ಮುಂದಾಗಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…