ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆನಡೆಯುವುದರಿಂದಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ.
ನೂರಾರು ಭಕ್ತರು ಬೆಳಗಿನ ಜಾವವೇ ಮೆಟ್ಟಿಲುಗಳ ಮೂಲಕ ಬೆಟ್ಟ ಚಾಮುಂಡೇಶ್ವರಿಯ ದರ್ಶನಕ್ಕೆ ಬರುತ್ತಾರೆ. ಆದರೆ, ಈ ಮಾರ್ಗದಲ್ಲಿ ವಿದ್ಯುತ್ ದೀಪಗಳಿಲ್ಲದೆ ಮುಂಜಾನೆಯ ನಸುಕಿನಲ್ಲಿ ಭಕ್ತರು ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳಿದ್ದರೂ ಬಲ್ಬ್ಗಳಿಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ.
ಇದರಿಂದಾಗಿ ಕತ್ತಲಿನಲ್ಲಿ ಬೆಟ್ಟವನ್ನು ಏರಿ ಬರುವವರಿಗೆ ಕಾಡುಪ್ರಾಣಿಗಳ ಹಾವಳಿಯ ಜತೆಗೆ ಸರಗಳ್ಳರ ಭಯವೂ ಕಾಡುತ್ತಿರುತ್ತದೆ. ಆದ್ದರಿಂದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯವರು ಈ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿಸಬೇಕಿದೆ. ಅಲ್ಲದೆ ಪೊಲೀಸ್ ಇಲಾಖೆಯೂ ಅಲ್ಲಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರಿಗೆ ರಕ್ಷಣೆ ನೀಡಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…