ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆನಡೆಯುವುದರಿಂದಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ.
ನೂರಾರು ಭಕ್ತರು ಬೆಳಗಿನ ಜಾವವೇ ಮೆಟ್ಟಿಲುಗಳ ಮೂಲಕ ಬೆಟ್ಟ ಚಾಮುಂಡೇಶ್ವರಿಯ ದರ್ಶನಕ್ಕೆ ಬರುತ್ತಾರೆ. ಆದರೆ, ಈ ಮಾರ್ಗದಲ್ಲಿ ವಿದ್ಯುತ್ ದೀಪಗಳಿಲ್ಲದೆ ಮುಂಜಾನೆಯ ನಸುಕಿನಲ್ಲಿ ಭಕ್ತರು ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳಿದ್ದರೂ ಬಲ್ಬ್ಗಳಿಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ.
ಇದರಿಂದಾಗಿ ಕತ್ತಲಿನಲ್ಲಿ ಬೆಟ್ಟವನ್ನು ಏರಿ ಬರುವವರಿಗೆ ಕಾಡುಪ್ರಾಣಿಗಳ ಹಾವಳಿಯ ಜತೆಗೆ ಸರಗಳ್ಳರ ಭಯವೂ ಕಾಡುತ್ತಿರುತ್ತದೆ. ಆದ್ದರಿಂದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯವರು ಈ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿಸಬೇಕಿದೆ. ಅಲ್ಲದೆ ಪೊಲೀಸ್ ಇಲಾಖೆಯೂ ಅಲ್ಲಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರಿಗೆ ರಕ್ಷಣೆ ನೀಡಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…