Andolana originals

ಚಾ.ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪ ಅಳವಡಿಸಿ

ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆನಡೆಯುವುದರಿಂದಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ.

ನೂರಾರು ಭಕ್ತರು ಬೆಳಗಿನ ಜಾವವೇ ಮೆಟ್ಟಿಲುಗಳ ಮೂಲಕ ಬೆಟ್ಟ ಚಾಮುಂಡೇಶ್ವರಿಯ ದರ್ಶನಕ್ಕೆ ಬರುತ್ತಾರೆ. ಆದರೆ, ಈ ಮಾರ್ಗದಲ್ಲಿ ವಿದ್ಯುತ್‌ ದೀಪಗಳಿಲ್ಲದೆ ಮುಂಜಾನೆಯ ನಸುಕಿನಲ್ಲಿ ಭಕ್ತರು ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳಿದ್ದರೂ ಬಲ್ಬ್‌ಗಳಿಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ.

ಇದರಿಂದಾಗಿ ಕತ್ತಲಿನಲ್ಲಿ ಬೆಟ್ಟವನ್ನು ಏರಿ ಬರುವವರಿಗೆ ಕಾಡುಪ್ರಾಣಿಗಳ ಹಾವಳಿಯ ಜತೆಗೆ ಸರಗಳ್ಳರ ಭಯವೂ ಕಾಡುತ್ತಿರುತ್ತದೆ. ಆದ್ದರಿಂದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯವರು ಈ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿಸಬೇಕಿದೆ. ಅಲ್ಲದೆ ಪೊಲೀಸ್ ಇಲಾಖೆಯೂ ಅಲ್ಲಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರಿಗೆ ರಕ್ಷಣೆ ನೀಡಬೇಕಿದೆ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

24 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago