Andolana originals

ಓದುಗರ ಪತ್ರ: ಹಂಪ್‌ಗಳನ್ನು ಅಳವಡಿಸಿ

ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್‌ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್‌ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ.

ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್‌ಐಸಿ ಕಾಲೋನಿ ಮತ್ತು ಲಿಂಗಾಂಬುಽ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೆ ಪರಸಯ್ಯನ ಹುಂಡಿಗೂ ಇದೇ ಸರ್ಕಲ್ ಮೂಲಕ ಹಾದು ಹೋಗಬೇಕು.

ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗಳಿಗೆ ಹಂಪ್ ಗಳಿಲ್ಲದಿರುವ ಪರಿಣಾಮ ವಾಹನ ಸವಾರರು ವೇಗವಾಗಿ ಸಂಚರಿಸುತ್ತಿದ್ದು, ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ವೃತ್ತಕ್ಕೆ ಸಂಪರ್ಕಗೊಂಡಿರುವ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

16 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

41 mins ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

12 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

12 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

13 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

13 hours ago