ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ.
ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್ಐಸಿ ಕಾಲೋನಿ ಮತ್ತು ಲಿಂಗಾಂಬುಽ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೆ ಪರಸಯ್ಯನ ಹುಂಡಿಗೂ ಇದೇ ಸರ್ಕಲ್ ಮೂಲಕ ಹಾದು ಹೋಗಬೇಕು.
ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗಳಿಗೆ ಹಂಪ್ ಗಳಿಲ್ಲದಿರುವ ಪರಿಣಾಮ ವಾಹನ ಸವಾರರು ವೇಗವಾಗಿ ಸಂಚರಿಸುತ್ತಿದ್ದು, ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ರಸ್ತೆಗಳಿಗೆ ಹಂಪ್ಗಳನ್ನು ಅಳವಡಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ವೃತ್ತಕ್ಕೆ ಸಂಪರ್ಕಗೊಂಡಿರುವ ರಸ್ತೆಗಳಿಗೆ ಹಂಪ್ಗಳನ್ನು ಅಳವಡಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…