ಓದುಗರ ಪತ್ರ
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡದೇ ಇರುವುದರಿಂದ ಜನರು ಕಾಡು ಪ್ರಾಣಿಗಳು ಹಾಗೂ ಹಾವು ಚೇಳು ಮೊದಲಾದ ವಿಷಜಂತುಗಳ ಭಯದಿಂದಾಗಿ ರಾತ್ರಿ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ಕೂಡಲೇ ಗ್ರಾಮದಲ್ಲಿ ವಿದ್ಯುತ್ ದೀಪಗಳನ್ನು ದುರಸ್ತಿಪಡಿಸುವ ಮೂಲಕ ಗಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಅನಿಲ್, ಮಳಲಿ, ಎಚ್.ಡಿ.ಕೋಟೆ ತಾ
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…