ಮೈಸೂರಿನ ಶಾರದಾದೇವಿ ನಗರದ ವೃತ್ತವನ್ನು ನ್ಯೂ ಕಾಂತರಾಜ ಅರಸ್ ರಸ್ತೆ, ಸಿಎಫ್ ಟಿಆರ್ಐ ಲೇಔಟ್, ಟಿ.ಕೆ. ಲೇಔಟ್, ಆಂದೋಲನ ಸರ್ಕಲ್, ರಿಂಗ್ ರೋಡ್, ಶಾರದಾದೇವಿ ನಗರದ ಮುಖ್ಯ ರಸ್ತೆ ಸೇರಿ ಆರು ರಸ್ತೆಗಳು ಸಂಪರ್ಕಿಸುತ್ತವೆ. ಈ ವೃತ್ತ ಹೆಚ್ಚು ಜನನಿಬಿಡ ಪ್ರದೇಶವಾಗಿದ್ದು, ಅತಿ ಹೆಚ್ಚು ವಾಹನಗಳು ಸಂಚರಿಸುತ್ತವೆ.
ಆದರೆ, ಇಲ್ಲಿ ಟ್ರಾಫಿಲ್ ಸಿಗ್ನಲ್ ವ್ಯವಸ್ಥೆ ಇಲ್ಲದಿರುವುದರಿಂದ ಸಂಚಾರ ನಿಯಮ ಉಲ್ಲಂಘನೆಯಾಗುವ ಜತೆಗೆ, ವಾಹನಗಳ ದಟ್ಟಣೆಯೂ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಅಲ್ಲದೆ ಅಪಘಾತಗಳಾಗಿರುವ ಉದಾಹರಣೆಗಳೂ ಇವೆ.
ಆದ್ದರಿಂದ ಸಂಬಂಧಪಟ್ಟವರು ಈ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಜತೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ವಾಹನ ದಟ್ಟಣೆಯನ್ನು ನಿಯಂತ್ರಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…