ಮೈಸೂರಿನ ಶಾರದಾದೇವಿ ನಗರದ ವೃತ್ತವನ್ನು ನ್ಯೂ ಕಾಂತರಾಜ ಅರಸ್ ರಸ್ತೆ, ಸಿಎಫ್ ಟಿಆರ್ಐ ಲೇಔಟ್, ಟಿ.ಕೆ. ಲೇಔಟ್, ಆಂದೋಲನ ಸರ್ಕಲ್, ರಿಂಗ್ ರೋಡ್, ಶಾರದಾದೇವಿ ನಗರದ ಮುಖ್ಯ ರಸ್ತೆ ಸೇರಿ ಆರು ರಸ್ತೆಗಳು ಸಂಪರ್ಕಿಸುತ್ತವೆ. ಈ ವೃತ್ತ ಹೆಚ್ಚು ಜನನಿಬಿಡ ಪ್ರದೇಶವಾಗಿದ್ದು, ಅತಿ ಹೆಚ್ಚು ವಾಹನಗಳು ಸಂಚರಿಸುತ್ತವೆ.
ಆದರೆ, ಇಲ್ಲಿ ಟ್ರಾಫಿಲ್ ಸಿಗ್ನಲ್ ವ್ಯವಸ್ಥೆ ಇಲ್ಲದಿರುವುದರಿಂದ ಸಂಚಾರ ನಿಯಮ ಉಲ್ಲಂಘನೆಯಾಗುವ ಜತೆಗೆ, ವಾಹನಗಳ ದಟ್ಟಣೆಯೂ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಅಲ್ಲದೆ ಅಪಘಾತಗಳಾಗಿರುವ ಉದಾಹರಣೆಗಳೂ ಇವೆ.
ಆದ್ದರಿಂದ ಸಂಬಂಧಪಟ್ಟವರು ಈ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಜತೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ವಾಹನ ದಟ್ಟಣೆಯನ್ನು ನಿಯಂತ್ರಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…