ಓದುಗರ ಪತ್ರ
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ ಎನ್ನುವಂತೆ ಪಠ್ಯ ಸೇರಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿ, ಪುಸ್ತಕವನ್ನು ವಾಪಸ್ ಪಡೆಯಲು ಎನ್ಸಿ ಇಆರ್ಟಿಗೆ ಆದೇಶ ನೀಡಿದೆ.
ಶಿಕ್ಷಣವು ಸಮಾಜ ಮತ್ತು ದೇಶವನ್ನು ಕಟ್ಟಲು ಹೊಸ ಪೀಳಿಗೆಯನ್ನು ರೂಪಿಸು ವಂತಾಗಬೇಕು. ವಿದ್ಯಾರ್ಥಿಗಳು ಕಲಿ ಯುವ ವಯಸ್ಸಿನಲ್ಲಿ ನ್ಯಾಯಾಂಗದ ವ್ಯವಸ್ಥೆಯ ಮೇಲೆಯೇ ಅನುಮಾನ ಪಡುವಂತಾದರೆ, ಇನ್ಯಾರನ್ನು ನಂಬಬೇಕು? ದೇಶದ ಬಗ್ಗೆ ಅಭಿಮಾನ ಬರುವುದಾದರೂ ಹೇಗೆ? ಇಂತಹ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಅನುಮಾನಿಸುವ ಬದಲು, ನಮ್ಮ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಮುಂದಿನ ದಿನಗಳಲ್ಲಿ ಸ್ವಲ್ಪಮಟ್ಟಿಗಾದರೂ ಭ್ರಷ್ಟಾಚಾರ ಕಡಿಮೆಯಾಗಬಹುದು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…