Andolana originals

ಓದುಗರ ಪತ್ರ: ತನಿಖೆ ಪಾರದರ್ಶಕವಾಗಿರಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್‌ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇ.ಡಿ. ಅಧಿಕಾರಿಗಳ ವರದಿಯಲ್ಲಿ ಈ ಪ್ರಕರಣದ ಪ್ರಮುಖ ಆರೋಪಿ ನಾಗೇಂದ್ರ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಅಲ್ಲದೆ ಅವರ ಅದೇಶದಂತೆಯೇ ಹಣಕಾಸಿನ ವ್ಯವಹಾರ ನಡೆದಿರುವುದೂ ಬೆಳಕಿಗೆ ಬಂದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ನಾಗೇಂದ್ರ ಅವರ ಹೆಸರನ್ನೇ ಕೈಬಿಟ್ಟು ವರದಿ ಸಿದ್ಧಪಡಿಸಿರುವುದನ್ನು ನೋಡಿದರೆ ಉದ್ದೇಶ ಪೂರ್ವಕವಾಗಿಯೇ ನಾಗೇಂದ್ರ ಅವರಿಗೆ ರಕ್ಷಣೆ ನೀಡಲಾಗುತ್ತಿದೆಯೇನೋ ಎಂಬ ಅನುಮಾನ ಕಾಡುತ್ತದೆ.

ಒಂದು ವೇಳೆ ಈ ಹಗರಣದಲ್ಲಿ ನಾಗೇಂದ್ರರವರು ಭಾಗಿಯಾಗಿಲ್ಲ ಎನ್ನುವುದಾದರೆ ಅವರಿಂದ ರಾಜೀನಾಮೆ ಪಡೆದ್ದಿದ್ದಾರೂ ಏಕೆ? ಆದ್ದರಿಂದ ಸರ್ಕಾರ ಪಾರದರ್ಶಕವಾಗಿ ಈ ಪ್ರಕರಣದ ತನಿಖೆ ಮಾಡಬೇಕಿದೆ.

-ಎ.ಎಸ್‌.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

48 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago