ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ ಹೆಚ್ಚು ಕೃಷಿಕರು ಡಿಜಿಟಲ್ ಸಾಕ್ಷರತೆ ಇಲ್ಲದ ಸಣ್ಣ ರೈತರಾಗಿzರೆ. ಇಂಟರ್ನೆಟ್ ಸಮಸ್ಯೆ, ಜಿಪಿಎಸ್ ಲೊಕೇಶನ್ ದೋಷ ಮತ್ತು ಜಮೀನಿನ ಗಡಿ ಗುರುತಿಸುವಿಕೆಯ ಗೊಂದಲಗಳಿಂದಾಗಿ ಬೆಳೆ ಪರಿಹಾರ, ಬೆಂಬಲ ಬೆಲೆ ಹಾಗೂ ವಿಮೆ ಸೌಲಭ್ಯಗಳಿಂದ ಬಡ ರೈತರು ವಂಚಿತರಾಗುವ ಭೀತಿ ಎದುರಾಗಿದೆ.
ಸರ್ಕಾರವು ತಂತ್ರeನದ ನೆಪದಲ್ಲಿ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳದೆ, ಎಲ್ಲ ಜಿಗಳ ಕೃಷಿ ನಿರ್ದೇಶಕರು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಕಂದಾಯ, ಪಂಚಾಯತ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿಯನ್ನು ನೇರವಾಗಿ ನಿಯೋಜಿಸಿ, ರೈತರ ಬಳಿಗೇ ತೆರಳಿ ಉಚಿತವಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಅಽಕಾರಿಗಳು ಕೇವಲ ಆದೇಶ ಹೊರಡಿಸದೆ, ರೈತರಿಗೆ ನೆರವು ನೀಡಿ ಈ ಯೋಜನೆಯ ಪೂರ್ಣ ಲಾಭ ತಲುಪುವಂತೆ ಮಾಡುವುದು ತುರ್ತು ಅಗತ್ಯವಾಗಿದೆ.
– ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…