Andolana originals

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಐವರು ನೌಕರರನ್ನು ಬ್ಯಾಂಕಿನ ಆಡಳಿತ ಮಂಡಳಿ ಅಮಾನತ್ತುಗೊಳಿಸಿದೆ ಎಂದು ತಿಳಿದು ಬಂದಿದೆ. ಅಕ್ರಮಗಳು ನಡೆಯುತ್ತಿರುವ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಮೂಲಕ ಗ್ರಾಹಕರು ಮತ್ತು ಠೇವಣಿದಾರರ ಹಿತವನ್ನು ರಕ್ಷಿಸಬೇಕಾಗಿದೆ.

-ಕೆ.ವಿ.ವಾಸು, ವಿವೇಕಾನಂದರ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

30 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

34 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

36 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

41 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

47 mins ago

ಬೈಕ್ ನಿಲ್ದಾಣವಾಗಿ ಮಾರ್ಪಟ್ಟ ಬಸ್ ನಿಲ್ದಾಣ!

ಮಂಜು ಕೋಟೆ ಕೋಟೆ: ಬಸ್ ನಿಲ್ದಾಣದಲ್ಲಿ ದೊರೆಯದ ಶುದ್ಧ ಕುಡಿಯುವ ನೀರು, ಪ್ರಯಾಣಿಕರಿಗೆ ಸಮಸ್ಯೆ  ಎಚ್.ಡಿ.ಕೋಟೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

52 mins ago