Andolana originals

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ಬೆನ್ನೆಲುಬು ಮುರಿಯುವ ಸಂಚು. ಆಡಳಿತಾತ್ಮಕ ವೆಚ್ಚವನ್ನು ಶೇ. ೨೦ಕ್ಕೆ ಇಳಿಸಿರುವುದು ಮತ್ತು ದೆಹಲಿಯ ಖಾತೆ ತೆರೆಯಬೇಕೆಂಬ ಕಟ್ಟುನಿಟ್ಟು, ಗ್ರಾಮೀಣ ಭಾಗದ ಕುಷ್ಠರೋಗಿ ಕೇಂದ್ರಗಳು ಹಾಗೂ ಅನಾಥಾಶ್ರಮಗಳ ಆರ್ಥಿಕ ಮೂಲವನ್ನೇ ಕತ್ತರಿಸಿವೆ.

ವಿದೇಶಿ ದೇಣಿಗೆ ದುರುಪಯೋಗವಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅಂಕಿ-ಅಂಶಗಳ ಪ್ರಕಾರ, ಲಕ್ಷಾಂತರ ಬಡವರು ಈ ಸಂಸ್ಥೆಗಳ ಮೂಲಕ ಉಚಿತ ಚಿಕಿತ್ಸೆ ಪಡೆಯುತ್ತಿzರೆ. ಈ ಬಿಗಿ ನಿಯಮಗಳು ಮಾನವೀಯ ನೆಲೆಯ ಸೇವಾ ಚಟುವಟಿಕೆಗಳನ್ನು ಹತ್ತಿಕ್ಕುತ್ತಿವೆ.

ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನಡೆಯುತ್ತಿರುವ ಈ ಕಿರುಕುಳವು ಅಂತಿಮವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದೆ. ಸರ್ಕಾರ ಈ ಕಠಿಣ ನಿಲುವುಗಳನ್ನು ಮರುಪರಿಶೀಲಿಸುವುದು ಅತ್ಯಗತ್ಯ.

-ಎಚ್.ಕೆ. ಡಾ.ವಿಜಯಕುಮಾರ,ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

10 hours ago