ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು ಶಿವನ ಜ್ಞಾನವಾಪಿ’ ದೇವಾಲಯಗಳನ್ನು, ಮುಸ್ಲಿಮರು ಸ್ವಂತ ಇಚ್ಚೆಯಿಂದ ಹಿಂದೂಗಳಿಗೆ ಹಸ್ತಾಂತರಿಸುವುದರಿಂದ ಒಳ್ಳೆಯದಾಗಲಿದೆ ಎಂದು ಹೇಳಿರುವುದು ತುಂಬಾ ಶ್ಲಾಘನೀಯ ಸಂಗತಿ.
ಇದನ್ನೂ ಓದಿ: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು
ಮುಸ್ಲಿಮರಿಗಾಗಿ ಪ್ರತ್ಯೇಕ ದೇಶ ಸೃಷ್ಟಿಸಲು ಭಾರತವನ್ನು ವಿಭಜಿಸಿ, ಪಾಕಿಸ್ತಾನ ಭಾಗವನ್ನು ನೀಡಿದ ನಂತರವೂ ಭಾರತ ಜಾತ್ಯತೀತವಾಗಿಯೇ ಮುಂದುವರಿದಿದೆ. ಇದಕ್ಕೆ ಕಾರಣ ಭಾರತದಲ್ಲಿ ಹಿಂದೂಗಳು ಬಹು ಸಂಖ್ಯಾತರಾಗಿರುವುದು, ಇದನ್ನು ಮುಸ್ಲಿಮರು ಪ್ರಶಂಸೆ ಮಾಡಬೇಕು ಎಂದಿರುವುದು ಸ್ವಾಗತಾರ್ಹ ಮತ್ತು ಪ್ರಬುದ್ಧ ನಡೆ. ಭಾರತವೇನಾದರೂ ಮುಸ್ಲಿಂ ಬಹುಸಂಖ್ಯಾತ ದೇಶವಾಗಿದ್ದರೆ ಅದು ಎಂದಿಗೂ ಜಾತ್ಯತೀತ ದೇಶವಾಗಿ ಇರುತ್ತಿರಲಿಲ್ಲ. ಆದ್ದರಿಂದ ಈ ಸಂಗತಿಯನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ವಾಸ್ತವವನ್ನು ಹೇಳಿ ಗಮನ ಸೆಳೆದಿರುವುದು ಎಲ್ಲಾ ಭಾರತೀಯರು ಮೆಚ್ಚುವಂತಹ ಸಂಗತಿಯಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…