ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು ಶಿವನ ಜ್ಞಾನವಾಪಿ’ ದೇವಾಲಯಗಳನ್ನು, ಮುಸ್ಲಿಮರು ಸ್ವಂತ ಇಚ್ಚೆಯಿಂದ ಹಿಂದೂಗಳಿಗೆ ಹಸ್ತಾಂತರಿಸುವುದರಿಂದ ಒಳ್ಳೆಯದಾಗಲಿದೆ ಎಂದು ಹೇಳಿರುವುದು ತುಂಬಾ ಶ್ಲಾಘನೀಯ ಸಂಗತಿ.
ಇದನ್ನೂ ಓದಿ: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು
ಮುಸ್ಲಿಮರಿಗಾಗಿ ಪ್ರತ್ಯೇಕ ದೇಶ ಸೃಷ್ಟಿಸಲು ಭಾರತವನ್ನು ವಿಭಜಿಸಿ, ಪಾಕಿಸ್ತಾನ ಭಾಗವನ್ನು ನೀಡಿದ ನಂತರವೂ ಭಾರತ ಜಾತ್ಯತೀತವಾಗಿಯೇ ಮುಂದುವರಿದಿದೆ. ಇದಕ್ಕೆ ಕಾರಣ ಭಾರತದಲ್ಲಿ ಹಿಂದೂಗಳು ಬಹು ಸಂಖ್ಯಾತರಾಗಿರುವುದು, ಇದನ್ನು ಮುಸ್ಲಿಮರು ಪ್ರಶಂಸೆ ಮಾಡಬೇಕು ಎಂದಿರುವುದು ಸ್ವಾಗತಾರ್ಹ ಮತ್ತು ಪ್ರಬುದ್ಧ ನಡೆ. ಭಾರತವೇನಾದರೂ ಮುಸ್ಲಿಂ ಬಹುಸಂಖ್ಯಾತ ದೇಶವಾಗಿದ್ದರೆ ಅದು ಎಂದಿಗೂ ಜಾತ್ಯತೀತ ದೇಶವಾಗಿ ಇರುತ್ತಿರಲಿಲ್ಲ. ಆದ್ದರಿಂದ ಈ ಸಂಗತಿಯನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ವಾಸ್ತವವನ್ನು ಹೇಳಿ ಗಮನ ಸೆಳೆದಿರುವುದು ಎಲ್ಲಾ ಭಾರತೀಯರು ಮೆಚ್ಚುವಂತಹ ಸಂಗತಿಯಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…