ಕನ್ನಡಕ್ಕೂ ಕಣ್ಣಾಸ್ಪತ್ರೆಗೂ ನಿಕಟ ಸಂಬಂಧ: ಕನ್ನಡಿಗರ ಒಳಗಣ್ಣು ತೆರೆಯಬೇಕು. ನಗರದಲ್ಲಿ ‘ಎಎಸ್ಜಿ ಎಂಬ (ಅಪ್ರಸಿದ್ಧ) ನೇತ್ರಾಸ್ಪತ್ರೆಯೊಂದಿದೆ. ಅದು ನ.1ರಂದು ರಾಜ್ಯೋತ್ಸವವನ್ನು ಅಭಿಮಾನ ಪೂರ್ವಕ ಆಚರಿಸಿ, ನನ್ನಿಂದ ಧ್ವಜಾರೋಹಣ ಮಾಡಿಸಿ, ನನ್ನನ್ನು ಸನ್ಮಾನಿಸಿದ ಮಹತ್ವದ ಸಂಗತಿಯನ್ನು ಇಲ್ಲಿ ತಿಳಿಸ ಬಯಸುತ್ತೇನೆ.
ಹಾಗೆ ನೋಡಿದರೆ, ಕನ್ನಡಕ್ಕೂ ಒಟ್ಟಿನಲ್ಲಿ ಆಸ್ಪತ್ರೆಗೂ ನಂಟು ಎನ್ನಬಹುದು. ಕನ್ನಡದ ಕನ್ನಡಿಗರ- ಅನೇಕ ಕಾಯಿಲೆಗಳು ಪರಿಹೃತವಾಗಬೇಕು; ನಿರಭಿಮಾನ ಒಂದು ತೀವ್ರ ಅಸ್ವಸ್ಥತೆ!
ಕಾಲಾಯ…
ನಿರೀಕ್ಷೆ ತಲೆಕೆಳಗಾಗಿ,
ಗೆದ್ದು ಬೀಗಿದ ಟ್ರಂಪ್,
ಸೋತು ಬಾಗಿದ ಕಮಲಾ
ಎಲ, ಎಲಾ!
ಕೆಟ್ಟುಹೋಯಿತೆ ಕಾಲ?
ಸಿಪಿಕೆ, ಮೈಸೂರು
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…