Andolana originals

ಓದುಗರ ಪತ್ರ: ಕನ್ನ(ಣ್ಣ)ಡ – ಕಣ್ಣು!

ಕನ್ನಡಕ್ಕೂ ಕಣ್ಣಾಸ್ಪತ್ರೆಗೂ ನಿಕಟ ಸಂಬಂಧ: ಕನ್ನಡಿಗರ ಒಳಗಣ್ಣು ತೆರೆಯಬೇಕು. ನಗರದಲ್ಲಿ ‘ಎಎಸ್‌ಜಿ ಎಂಬ (ಅಪ್ರಸಿದ್ಧ) ನೇತ್ರಾಸ್ಪತ್ರೆಯೊಂದಿದೆ. ಅದು ನ.1ರಂದು ರಾಜ್ಯೋತ್ಸವವನ್ನು ಅಭಿಮಾನ ಪೂರ್ವಕ ಆಚರಿಸಿ, ನನ್ನಿಂದ ಧ್ವಜಾರೋಹಣ ಮಾಡಿಸಿ, ನನ್ನನ್ನು ಸನ್ಮಾನಿಸಿದ ಮಹತ್ವದ ಸಂಗತಿಯನ್ನು ಇಲ್ಲಿ ತಿಳಿಸ ಬಯಸುತ್ತೇನೆ.

ಹಾಗೆ ನೋಡಿದರೆ, ಕನ್ನಡಕ್ಕೂ ಒಟ್ಟಿನಲ್ಲಿ ಆಸ್ಪತ್ರೆಗೂ ನಂಟು ಎನ್ನಬಹುದು. ಕನ್ನಡದ ಕನ್ನಡಿಗರ- ಅನೇಕ ಕಾಯಿಲೆಗಳು ಪರಿಹೃತವಾಗಬೇಕು; ನಿರಭಿಮಾನ ಒಂದು ತೀವ್ರ ಅಸ್ವಸ್ಥತೆ!

ಕಾಲಾಯ…
ನಿರೀಕ್ಷೆ ತಲೆಕೆಳಗಾಗಿ,
ಗೆದ್ದು ಬೀಗಿದ ಟ್ರಂಪ್,
ಸೋತು ಬಾಗಿದ ಕಮಲಾ
ಎಲ, ಎಲಾ!
ಕೆಟ್ಟುಹೋಯಿತೆ ಕಾಲ?

ಸಿಪಿಕೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

5 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

45 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

1 hour ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago