ಕನ್ನಡಕ್ಕೂ ಕಣ್ಣಾಸ್ಪತ್ರೆಗೂ ನಿಕಟ ಸಂಬಂಧ: ಕನ್ನಡಿಗರ ಒಳಗಣ್ಣು ತೆರೆಯಬೇಕು. ನಗರದಲ್ಲಿ ‘ಎಎಸ್ಜಿ ಎಂಬ (ಅಪ್ರಸಿದ್ಧ) ನೇತ್ರಾಸ್ಪತ್ರೆಯೊಂದಿದೆ. ಅದು ನ.1ರಂದು ರಾಜ್ಯೋತ್ಸವವನ್ನು ಅಭಿಮಾನ ಪೂರ್ವಕ ಆಚರಿಸಿ, ನನ್ನಿಂದ ಧ್ವಜಾರೋಹಣ ಮಾಡಿಸಿ, ನನ್ನನ್ನು ಸನ್ಮಾನಿಸಿದ ಮಹತ್ವದ ಸಂಗತಿಯನ್ನು ಇಲ್ಲಿ ತಿಳಿಸ ಬಯಸುತ್ತೇನೆ.
ಹಾಗೆ ನೋಡಿದರೆ, ಕನ್ನಡಕ್ಕೂ ಒಟ್ಟಿನಲ್ಲಿ ಆಸ್ಪತ್ರೆಗೂ ನಂಟು ಎನ್ನಬಹುದು. ಕನ್ನಡದ ಕನ್ನಡಿಗರ- ಅನೇಕ ಕಾಯಿಲೆಗಳು ಪರಿಹೃತವಾಗಬೇಕು; ನಿರಭಿಮಾನ ಒಂದು ತೀವ್ರ ಅಸ್ವಸ್ಥತೆ!
ಕಾಲಾಯ…
ನಿರೀಕ್ಷೆ ತಲೆಕೆಳಗಾಗಿ,
ಗೆದ್ದು ಬೀಗಿದ ಟ್ರಂಪ್,
ಸೋತು ಬಾಗಿದ ಕಮಲಾ
ಎಲ, ಎಲಾ!
ಕೆಟ್ಟುಹೋಯಿತೆ ಕಾಲ?
ಸಿಪಿಕೆ, ಮೈಸೂರು
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…