ಓದುಗರ ಪತ್ರ
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ ಅಂತಸ್ತಿನಲ್ಲಿದೆ. ವಯಸ್ಸಾದವರು, ಅಂಗವಿಕಲರು ಹಾಗೂ ಅನಾರೋಗ್ಯದಿಂದ ಬಳಲುವವರು ಎರಡನೇ ಮಹಡಿಯಲ್ಲಿರುವ ಬ್ಯಾಂಕಿನ ಶಾಖೆಗೆ ತೆರಳಿ ವಹಿವಾಟು ನಡೆಸಲು ತೊಂದರೆಯಾಗುತ್ತಿದೆ. ಶೌಚಾಲಯದ ಸಮಸ್ಯೆ ಕೂಡ ಇದೆ. ಬ್ಯಾಂಕಿನ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬ್ಯಾಂಕ್ ಶಾಖೆಯನ್ನು ನೆಲಮಟ್ಟದಲ್ಲಿರುವ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯವಿರುವ ಕಟ್ಟಡಕ್ಕೆ ಸ್ಥಳಾಂತರಿಸುವ ಮೂಲಕ ಬ್ಯಾಂಕ್ ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…
ದಾಸೇಗೌಡ ಸರಗೂರು ಸರಗೂರಿಗೆ ಹೆಚ್ಚಿನ ಬಸ್ಗಳ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ ಸರಗೂರು: ಎಚ್.ಡಿ.ಕೋಟೆಯಲ್ಲಿರುವ ಕೆಎಸ್ಆರ್ಟಿಸಿ ಘಟಕದಿಂದ ಇತ್ತೀಚಿನವರೆಗೂ ಸರಗೂರು-ಹೆಚ್.ಡಿ…