Andolana originals

ಓದುಗರ ಪತ್ರ: ಖೋ-ಖೋ ವಿಶ್ವಕಪ್; ಮೈಸೂರು ಹುಡುಗಿಯ ಸಾಧನೆ

ಭಾರತದಲ್ಲಿ ನಡೆದ ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿ ಯಲ್ಲಿ ಭಾರತೀಯ ಮಹಿಳಾ ಹಾಗೂ ಪುರುಷರ ತಂಡಗಳು ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತಕ್ಕೆ ಕೀರ್ತಿ ತಂದಿವೆ.

ಭಾರತೀಯ ಖೋ-ಖೋ ಮಹಿಳಾ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾಗಿದ್ದ ಏಕೈಕ ಆಟಗಾರ್ತಿ ಚೈತ್ರ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚೈತ್ರ ಮೂಲತಃ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು.

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪಲು ಚೈತ್ರರವರ ಕೊಡುಗೆಯೂ ಅಪಾರ. ಅಲ್ಲದೆ ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ಕಪ್ ಮುಡಿಗೇರಿಸಿಕೊಳ್ಳಲು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಶ್ವಮಟ್ಟದಲ್ಲಿ ಕರ್ನಾಟಕದ ಹಾಗೂ ಮೈಸೂರಿನ ಕೀರ್ತಿಯನ್ನು ಹೆಚ್ಚಿಸಿರುವ ಮೈಸೂರಿನ ಕ್ರೀಡಾಪಟು ಚೈತ್ರರವರಿಗೆ ಅಭಿನಂದನೆಗಳು.

-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

2 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

16 hours ago