ಓದುಗರ ಪತ್ರ
ಕೆ.ಆರ್.ಎಸ್. ಹಿನ್ನೀರಿನ ಪ್ರದೇಶದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಭೂಮಿಯನ್ನು ಒತ್ತುವರಿ ಮಾಡಿ ರೆಸಾರ್ಟ್ಗಳನ್ನು ನಿರ್ಮಿಸಿ ಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೂಡಲೇ ಕೆ.ಆರ್.ಎಸ್. ಅಣೆಕಟ್ಟೆಗೆ ಸೇರಿದ ಭೂಮಿಯನ್ನು ಸರ್ವೆ ಮಾಡಿ, ಗಡಿ ಕಲ್ಲುಗಳನ್ನು ನೆಟ್ಟು ಸರ್ಕಾರಕ್ಕೆ ವರದಿ ನೀಡುವಂತೆ ಮಂಡ್ಯ ಮತ್ತು ಮೈಸೂರು ಜಿಲ್ಲಾಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ಆದೇಶ ನೀಡಿರುವುದು ಸ್ವಾಗತಾರ್ಹ.
ಹಿನ್ನೀರಿನ ಪ್ರದೇಶದಲ್ಲಿರುವ ಗ್ರಾಮದ ರೈತರು ಕೆ.ಆರ್.ಎಸ್ಗೆ ಸೇರಿದ ಭೂಮಿಯಲ್ಲಿ ಪೂರ್ವ ಮುಂಗಾರು ಸಮಯದಲ್ಲಿ, ಅಲಸಂದೆ, ಜೋಳ ಮತ್ತು ಎಳ್ಳು ಬೆಳೆಗಳನ್ನು ಬೆಳೆಯಲು ಭೂಮಿಯನ್ನು ಉಳುಮೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಸೇರಿ ಜಲಾಶಯದ ನೀರು ಕಲುಷಿತವಾಗುತ್ತಿದ್ದು, ಸಂಬಂಧಪಟ್ಟವರು ಹಿನ್ನೀರಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೂ ಕಡಿವಾಣ ಹಾಕಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…