Andolana originals

ಓದುಗರ ಪತ್ರ: ಕುವೆಂಪು ಅವರಿಗೆ ಭಾರತರತ್ನಕ್ಕೆ ಶಿಫಾರಸು ಶ್ಲಾಘನೀಯ

ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರು ವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಭಾರತರತ್ನ’ ವನ್ನು ಮರಣೋತ್ತರವಾಗಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಕನ್ನಡ ಭಾಷೆಯ ಸಾಹಿತ್ಯ ಸಾಂಸ್ಕ ತಿಕ ಲೋಕವನು  ಶ್ರೀಮಂತ ಗೊಳಿಸಿದವರಲ್ಲಿ ಕುವೆಂಪು ಎಂದಿಗೂ ಅಗ್ರಗಣ್ಯರು. ತಮ್ಮ ಜೀವಮಾನವನ್ನೆಲ್ಲಾ ವೈಚಾರಿಕತೆಗೆ ಒತ್ತು ನೀಡಿ ಮೌಢ್ಯ ಕಟ್ಟುಪಾಡುಗಳಿಗೆ ಸಡ್ಡು ಹೊಡೆದು ತಾವು ನುಡಿದಂತೆ ನಡೆದು ಬರೆದಂತೆ ಬದುಕಿ ವಿಶಾಲ ಮನೋಭಾವಹೊಂದಿ ವೈಜ್ಞಾನಿಕತೆಗೆ ಮುನ್ನೆಲೆ ಹಾಕಿದ ಸಮ ಸಮಾಜದ ಆದರ್ಶವಾದಿ. ಕೇಂದ್ರ ಸರ್ಕಾರವು ಅರ್ಹ ಹಾಗೂ ಯೋಗ್ಯರಾದ ಇವರಿಗೆ ಮರಣೋತ್ತರವಾಗಿ ‘ಭಾರತರತ್ನ ’ ನೀಡಲಿ.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

4 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

4 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

5 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

5 hours ago