ಓದುಗರ ಪತ್ರ
ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರು ವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಭಾರತರತ್ನ’ ವನ್ನು ಮರಣೋತ್ತರವಾಗಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ.
ಕನ್ನಡ ಭಾಷೆಯ ಸಾಹಿತ್ಯ ಸಾಂಸ್ಕ ತಿಕ ಲೋಕವನು ಶ್ರೀಮಂತ ಗೊಳಿಸಿದವರಲ್ಲಿ ಕುವೆಂಪು ಎಂದಿಗೂ ಅಗ್ರಗಣ್ಯರು. ತಮ್ಮ ಜೀವಮಾನವನ್ನೆಲ್ಲಾ ವೈಚಾರಿಕತೆಗೆ ಒತ್ತು ನೀಡಿ ಮೌಢ್ಯ ಕಟ್ಟುಪಾಡುಗಳಿಗೆ ಸಡ್ಡು ಹೊಡೆದು ತಾವು ನುಡಿದಂತೆ ನಡೆದು ಬರೆದಂತೆ ಬದುಕಿ ವಿಶಾಲ ಮನೋಭಾವಹೊಂದಿ ವೈಜ್ಞಾನಿಕತೆಗೆ ಮುನ್ನೆಲೆ ಹಾಕಿದ ಸಮ ಸಮಾಜದ ಆದರ್ಶವಾದಿ. ಕೇಂದ್ರ ಸರ್ಕಾರವು ಅರ್ಹ ಹಾಗೂ ಯೋಗ್ಯರಾದ ಇವರಿಗೆ ಮರಣೋತ್ತರವಾಗಿ ‘ಭಾರತರತ್ನ ’ ನೀಡಲಿ.
– ಅನಿಲ್ ಕುಮಾರ್, ನಂಜನಗೂಡು
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…