ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹಾಗೂ ನೂರಲಕುಪ್ಪೆ ಗ್ರಾಮಗಳ ನಡುವೆ ಇರುವ ಕೆರೆಯ ಏರಿಯ ಮೇಲಿನ ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನಗಳ ಸಂಚಾರಕ್ಕೆ
ಅಡಚಣೆಯಾಗುತ್ತಿದೆ.
ರಸ್ತೆ ರಾಮೇನಹಳ್ಳಿ, ಜಿಯಾರಾ, ನೂರಲಕುಪ್ಪೆ ‘ಸಿ’ ಯಲಮತ್ತೂರು, ಬೀಚನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಈ ರಸ್ತೆ ತಿರುವಿನಿಂದ ಕೂಡಿದ್ದು, ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟೆಗಳು ಬೆಳೆದುಕೊಂಡಿರುವುದರಿಂದ ತಿರುವಿನಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಕಾಣದೆ ಅಪಘಾತಗಳಾಗುವ ಸಾಧ್ಯತೆಗಳವೆ. ಇದೇ ರಸ್ತೆಯಲ್ಲಿ ನಿತ್ಯ ಗ್ರಾಮ ಪಂಚಾಯಿತಿಯ ಸದಸ್ಯರು ಓಡಾಡುತ್ತಿದ್ದರೂ ಇದರ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಈ ರಸ್ತೆಯ ಎರಡೂ ಅಂಚಿನಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಬೇಕಿದೆ.
ಮಹೇಶ್ ಅಂತರಸಂತೆ, ಎಚ್.ಡಿ.ಕೋಟೆ ತಾ.
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…
ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್ ಬ್ಲಾಕ್-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…