ಓದುಗರ ಪತ್ರ
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.
ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…