ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ.
ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ ೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅಧ್ಯಯನ ಮಾಡಲು ಪ್ರಮುಖ ಘಟ್ಟವಾಗಿರುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಮಯದಲ್ಲಿ ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಪೋಷಕರು ತಮ್ಮ ತಮ್ಮ ಮಕ್ಕಳಿಗೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…