Andolana originals

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ ವಿಧಿಸುವ ಹಾಗೂ ಮೂಢ ನಂಬಿಕೆಯ ಆಚರಣೆ ಹೆಸರಿನಲ್ಲಿ ಸಾಮಾಜಿಕವಾಗಿ ಬಹಿಷ್ಕಾರ ಹಾಕುವ ಪ್ರಕರಣಗಳು ಸಾಬೀತಾದರೆ ಅಂತಹ ವ್ಯಕ್ತಿಗಳಿಗೆ ಮೂರು ವರ್ಷಗಳ ಕಾಲ ಜೈಲು ಮತ್ತು ಒಂದು ಲಕ್ಷ ರೂ. ದಂಡ ವಿಧಿಸುವ ಕಾನೂನನ್ನು ರೂಪಿಸಿದ್ದು, ಈ ವಿಧೇಯಕಗಳನ್ನು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾಪಂಚ್‌ ಕಾರ್ಟೂನ್‌

ರಾಜ್ಯ ಸರ್ಕಾರ ಇಂತಹ ಕಠಿಣ ಕಾನೂನು ತರಲು ನಿರ್ಧರಿಸಿರುವುದು ಒಂದು ದಿಟ್ಟ ಕ್ರಮ ಎಂದೇ ಹೇಳಬೇಕು. ಈ ಕಾನೂನು ಆದಷ್ಟೂ ಬೇಗ ಜಾರಿಗೆ ಬಂದು, ದ್ವೇಷ ಭಾಷಣ ಮಾಡುವವರಿಗೆ ಶಿಕ್ಷೆಯಾಗಿ ಸಾಮಾಜಿಕ ಸ್ವಾಸ್ಥ್ಯ ಶಾಶ್ವತವಾಗಿ ಉಳಿಯುವಂತಾಗಲಿ.ದ್ವೇಷ ಭಾಷಣವನ್ನೇ ಕಾಯಕ ವಾಗಿಸಿಕೊಂಡವರಿಗೆ ಒಂದು ಪಾಠವಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago