ಭಾರತೀಯ ಕ್ರಿಕೆಟ್ ತಂಡ 20240 83-20 ವಿಶಕಪ್ ಮುಡಿಗೇರಿಸಿಕೊಂಡು, ಚಾಂಪಿಯನ್ ಆಗಿ ಹೊರಹೊಮ್ಮಿರುವುದು ದೇಶವೇ ಹೆಮ್ಮೆಪಡುವ ವಿಷಯ.
ವಿಜೇತ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಬಿಸಿಸಿಐನಿಂದಲೂ ತಂಡಕ್ಕೆ 125 ಕೋಟಿ ರೂ. ಭಾರೀ ಮೊತ್ತದ ಬಹುಮಾನ ಘೋಷಿಸಲಾಗಿದೆ.
ಆದರೆ, ದೇಶದಲ್ಲಿ ಇತರೆ ಕ್ರೀಡೆಗಳಲ್ಲಿಯೂ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳಿದ್ದಾರೆ. ಆ ಕ್ರೀಡಾಪಟುಗಳಿಗೂ ಸೂಕ್ತ ಬಹುಮಾನ ಹಾಗೂ ಕ್ರಿಕೆಟ್ನಂತೆಯೇ ಆ ಕ್ರೀಡೆಗಳಿಗೂ ಸ್ಥಾನಮಾನಗಳನ್ನು ಕಲ್ಪಿಸಬೇಕಿದೆ. ರಾಷ್ಟ್ರೀಯ ಕ್ರೀಡೆ ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ನಲ್ಲಿ ಪದಕಗಳನ್ನು ಗೆದ್ದವರಿದ್ದಾರೆ. ಅವರಿಗೂ ಕ್ರಿಕೆಟ್ ಆಟಗಾರರಿಗೆ ಸಿಗುವ ಮಾನ್ಯತೆ ಸಿಗುವಂತಾಗಬೇಕು. ಅಲ್ಲದೆ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ಸೂಕ್ತ ಬಹುಮಾನಗಳನ್ನು ಘೋಷಿಸಿ ಪ್ರೋತ್ಸಾಹ ನೀಡಬೇಕು.
–ಕೆ.ಎಸ್.ಸುರೇಶ್, ಸರಗೂರು ತಾ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…