ಭಾರತೀಯ ಕ್ರಿಕೆಟ್ ತಂಡ 20240 83-20 ವಿಶಕಪ್ ಮುಡಿಗೇರಿಸಿಕೊಂಡು, ಚಾಂಪಿಯನ್ ಆಗಿ ಹೊರಹೊಮ್ಮಿರುವುದು ದೇಶವೇ ಹೆಮ್ಮೆಪಡುವ ವಿಷಯ.
ವಿಜೇತ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಬಿಸಿಸಿಐನಿಂದಲೂ ತಂಡಕ್ಕೆ 125 ಕೋಟಿ ರೂ. ಭಾರೀ ಮೊತ್ತದ ಬಹುಮಾನ ಘೋಷಿಸಲಾಗಿದೆ.
ಆದರೆ, ದೇಶದಲ್ಲಿ ಇತರೆ ಕ್ರೀಡೆಗಳಲ್ಲಿಯೂ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳಿದ್ದಾರೆ. ಆ ಕ್ರೀಡಾಪಟುಗಳಿಗೂ ಸೂಕ್ತ ಬಹುಮಾನ ಹಾಗೂ ಕ್ರಿಕೆಟ್ನಂತೆಯೇ ಆ ಕ್ರೀಡೆಗಳಿಗೂ ಸ್ಥಾನಮಾನಗಳನ್ನು ಕಲ್ಪಿಸಬೇಕಿದೆ. ರಾಷ್ಟ್ರೀಯ ಕ್ರೀಡೆ ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ನಲ್ಲಿ ಪದಕಗಳನ್ನು ಗೆದ್ದವರಿದ್ದಾರೆ. ಅವರಿಗೂ ಕ್ರಿಕೆಟ್ ಆಟಗಾರರಿಗೆ ಸಿಗುವ ಮಾನ್ಯತೆ ಸಿಗುವಂತಾಗಬೇಕು. ಅಲ್ಲದೆ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ಸೂಕ್ತ ಬಹುಮಾನಗಳನ್ನು ಘೋಷಿಸಿ ಪ್ರೋತ್ಸಾಹ ನೀಡಬೇಕು.
–ಕೆ.ಎಸ್.ಸುರೇಶ್, ಸರಗೂರು ತಾ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…