Andolana originals

ಎಲ್ಲ ಕ್ರೀಡೆಗಳಿಗೂ ಮಾನ್ಯತೆ ಸಿಗಲಿ

ಭಾರತೀಯ ಕ್ರಿಕೆಟ್ ತಂಡ 20240 83-20 ವಿಶಕಪ್ ಮುಡಿಗೇರಿಸಿಕೊಂಡು, ಚಾಂಪಿಯನ್ ಆಗಿ ಹೊರಹೊಮ್ಮಿರುವುದು ದೇಶವೇ ಹೆಮ್ಮೆಪಡುವ ವಿಷಯ.

ವಿಜೇತ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಬಿಸಿಸಿಐನಿಂದಲೂ ತಂಡಕ್ಕೆ 125 ಕೋಟಿ ರೂ. ಭಾರೀ ಮೊತ್ತದ ಬಹುಮಾನ ಘೋಷಿಸಲಾಗಿದೆ.

ಆದರೆ, ದೇಶದಲ್ಲಿ ಇತರೆ ಕ್ರೀಡೆಗಳಲ್ಲಿಯೂ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳಿದ್ದಾರೆ. ಆ ಕ್ರೀಡಾಪಟುಗಳಿಗೂ ಸೂಕ್ತ ಬಹುಮಾನ ಹಾಗೂ ಕ್ರಿಕೆಟ್‌ನಂತೆಯೇ ಆ ಕ್ರೀಡೆಗಳಿಗೂ ಸ್ಥಾನಮಾನಗಳನ್ನು ಕಲ್ಪಿಸಬೇಕಿದೆ. ರಾಷ್ಟ್ರೀಯ ಕ್ರೀಡೆ ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ನಲ್ಲಿ ಪದಕಗಳನ್ನು ಗೆದ್ದವರಿದ್ದಾರೆ. ಅವರಿಗೂ ಕ್ರಿಕೆಟ್ ಆಟಗಾರರಿಗೆ ಸಿಗುವ ಮಾನ್ಯತೆ ಸಿಗುವಂತಾಗಬೇಕು. ಅಲ್ಲದೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ಸೂಕ್ತ ಬಹುಮಾನಗಳನ್ನು ಘೋಷಿಸಿ ಪ್ರೋತ್ಸಾಹ ನೀಡಬೇಕು.
ಕೆ.ಎಸ್.ಸುರೇಶ್‌, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

19 mins ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

41 mins ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

1 hour ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

4 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

4 hours ago