Andolana originals

ಓದುಗರ ಪತ್ರ: ಭಗತ್ ಸಿಂಗ್ ಪುಸ್ತಕಗಳ ಮನನ ಮಾಡಿಕೊಳ್ಳಲಿ

ಮೈಸೂರಿನಲ್ಲಿ ಬಿಜೆಪಿ ಮುಖಂಡ ಎನ್.ವಿ.ಫಣೀಶ್ ಅವರ ನೇತೃತ್ವದಲ್ಲಿ ಭಾನುವಾರ (ಮಾ.೨೩)ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಗಲ್ಲಿಗೇರಿಸಿರುವುದನ್ನು ಸ್ಮರಿ ಸುತ್ತಾ ಪಂಜಿನ ಮೆರವಣಿಗೆ ಮಾಡಿ, ಬಲಿದಾನ ದಿನ ಆಚರಿಸಿರುವುದು ‘ಆಂದೋಲನ’ ದಿನಪತ್ರಿಕೆಯ ಮಾ.೨೪ರ ಸಂಚಿಕೆಯಲ್ಲಿ ವರದಿಯಾಗಿದೆ.

ಬಿಜೆಪಿಯವರು ಭಗತ್ ಸಿಂಗ್ ಮತ್ತು ಸಂಗಾತಿಗಳನ್ನು ನೆನೆಪಿಸಿಕೊಂಡಿರುವುದು ಸ್ವಾಗತಾರ್ಹ. ಈ ಬಿಜೆಪಿಯವರಲ್ಲಿ ಒಂದು ವಿನಂತಿ. ಭಗತ್ ಸಿಂಗ್ ಮತ್ತು ಸಂಗಾತಿಗಳ ಆದರ್ಶಗಳು, ಈ ಹುತಾತ್ಮರು ಸ್ಥಾಪಿಸಿದ್ದ ܪ Hindusthan Socialist Republican
Army ಹಾದಿಯಲ್ಲಿ ಮುನ್ನಡೆದು ಶೋಷಣಾ ರಹಿತ ಸಮಾಜ ಉದಯವಾಗಲು ಮುನ್ನಡೆಯಲಿ ಎಂದು ವಿನಂತಿಸುತ್ತೇನೆ. ಹಾಗೆಯೇ ಭಗತ್ ಸಿಂಗ್ ಅವರ ನಾನೇಕೆ ನಾಸ್ತಿಕ (Why I am an Athiest) ÖÝWÜã Jail Dairy)  ಕೃತಿಗಳನ್ನು ಮನನ ಮಾಡಿಕೊಳ್ಳಲಿ ಎಂದು ಆಶಿಸುತ್ತೇನೆ.

-ಲ.ಜಗನ್ನಾಥ್, ಅಗ್ರಹಾರ, ಮೈಸೂರು

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

26 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago