ಓದುಗರ ಪತ್ರ
ಮೈಸೂರಿನಲ್ಲಿ ಬಿಜೆಪಿ ಮುಖಂಡ ಎನ್.ವಿ.ಫಣೀಶ್ ಅವರ ನೇತೃತ್ವದಲ್ಲಿ ಭಾನುವಾರ (ಮಾ.೨೩)ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಗಲ್ಲಿಗೇರಿಸಿರುವುದನ್ನು ಸ್ಮರಿ ಸುತ್ತಾ ಪಂಜಿನ ಮೆರವಣಿಗೆ ಮಾಡಿ, ಬಲಿದಾನ ದಿನ ಆಚರಿಸಿರುವುದು ‘ಆಂದೋಲನ’ ದಿನಪತ್ರಿಕೆಯ ಮಾ.೨೪ರ ಸಂಚಿಕೆಯಲ್ಲಿ ವರದಿಯಾಗಿದೆ.
ಬಿಜೆಪಿಯವರು ಭಗತ್ ಸಿಂಗ್ ಮತ್ತು ಸಂಗಾತಿಗಳನ್ನು ನೆನೆಪಿಸಿಕೊಂಡಿರುವುದು ಸ್ವಾಗತಾರ್ಹ. ಈ ಬಿಜೆಪಿಯವರಲ್ಲಿ ಒಂದು ವಿನಂತಿ. ಭಗತ್ ಸಿಂಗ್ ಮತ್ತು ಸಂಗಾತಿಗಳ ಆದರ್ಶಗಳು, ಈ ಹುತಾತ್ಮರು ಸ್ಥಾಪಿಸಿದ್ದ ܪ Hindusthan Socialist Republican
Army ಹಾದಿಯಲ್ಲಿ ಮುನ್ನಡೆದು ಶೋಷಣಾ ರಹಿತ ಸಮಾಜ ಉದಯವಾಗಲು ಮುನ್ನಡೆಯಲಿ ಎಂದು ವಿನಂತಿಸುತ್ತೇನೆ. ಹಾಗೆಯೇ ಭಗತ್ ಸಿಂಗ್ ಅವರ ನಾನೇಕೆ ನಾಸ್ತಿಕ (Why I am an Athiest) ÖÝWÜã Jail Dairy) ಕೃತಿಗಳನ್ನು ಮನನ ಮಾಡಿಕೊಳ್ಳಲಿ ಎಂದು ಆಶಿಸುತ್ತೇನೆ.
-ಲ.ಜಗನ್ನಾಥ್, ಅಗ್ರಹಾರ, ಮೈಸೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…