ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ‘ಯುವ ಸಂಭ್ರಮ’ ಕಾರ್ಯಕ್ರಮಗಳ ಸಂದರ್ಭದಲ್ಲಿ ಬಳಸಲಾಗಿದ್ದ ಬ್ಯಾರಿಕೇಡ್ಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಪಕ್ಕದ ಕಾಂಪೌಂಡ್ ಮತ್ತು ಮೋರಿಗೆ ಎಸೆಯಲಾಗಿದೆ.
ಮೈಸೂರಿನಲ್ಲಿ ಸಭೆ, ಸಮಾರಂಭಗಳು ನಡೆದಾಗ, ಗಣ್ಯ ವ್ಯಕ್ತಿಗಳು ನಗರಕ್ಕೆ ಭೇಟಿ ನೀಡಿದಸಂದರ್ಭದಲ್ಲಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಖಾಸಗಿ ಸಂಸ್ಥೆಗಳ ಸಿಎಸ್ಆರ್(ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ)ನಲ್ಲಿ ಬ್ಯಾರಿಕೇಡ್ಗಳನ್ನು ತಯಾರಿಸುತ್ತದೆ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಳಸಲಾಗುತ್ತಿದೆ. ಆದರೆ ಸಾವಿರಾರು ರೂ. ವೆಚ್ಚದಲ್ಲಿ ತಯಾರಿಸಿದ ಬ್ಯಾರಿಕೇಡ್ಗಳನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಸದ್ಬಳಕೆ ಮಾಡಿಕೊಳ್ಳಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…