ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಬಿಗ್ಬಾಸ್ ಮನೆಗೆ ಆಯ್ಕೆ ಮಾಡಿ ಕಳುಹಿಸಲಾಗಿದೆ. ಆದರೆ ಆ ಮನೆಯೊಳಗೆ ಅವರ ವರ್ತನೆ ನೋಡುತ್ತಿದ್ದರೆ ಇವರು ಸಾಧಕರೇ ಎಂಬ ಅನುಮಾನ ಮೂಡುತ್ತದೆ. ಯಾವುದೇ ರಿಯಾಲಿಟಿ ಶೋಗಳಾದರು ಅವು ಪ್ರೇಕ್ಷಕರಿಗೆ ಮನರಂಜನೆ ನೀಡುವ ಉದ್ದೇಶದಿಂದ ಪ್ರಸಾರವಾಗಬೇಕು. ಆದರೆ ಇಲ್ಲಿ ಸ್ಪರ್ಧಿಗಳು ಸದಾ ಅವಾಚ್ಯವಾಗಿ ನಿಂದಿಸುತ್ತಾ ಮಾತನಾಡುತ್ತಿರುವುದರಿಂದ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಕುಳಿತು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಕಾರ್ಯಕ್ರಮಗಳಿಂದ ಸಮಾಜಕ್ಕೆ ಯಾವುದೇ ರೀತಿಯ ಸಂದೇಶವೂ ರವಾನೆಯಾಗುವುದಿಲ್ಲ, ಆದ್ದರಿಂದ ತಕ್ಷಣವೇ ಈ ಕಾರ್ಯಕ್ರಮವನ್ನು ನಿಲ್ಲಿಸುವುದು ಒಳಿತು.
-ಹರಳಹಳ್ಳಿ ಪುಟ್ಟರಾಜು, ತಾಂಡವವುರ,
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…