Andolana originals

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಬಿಗ್‌ಬಾಸ್‌ ಮನೆಗೆ ಆಯ್ಕೆ ಮಾಡಿ ಕಳುಹಿಸಲಾಗಿದೆ. ಆದರೆ ಆ ಮನೆಯೊಳಗೆ ಅವರ ವರ್ತನೆ ನೋಡುತ್ತಿದ್ದರೆ ಇವರು ಸಾಧಕರೇ ಎಂಬ ಅನುಮಾನ ಮೂಡುತ್ತದೆ. ಯಾವುದೇ ರಿಯಾಲಿಟಿ ಶೋಗಳಾದರು ಅವು ಪ್ರೇಕ್ಷಕರಿಗೆ ಮನರಂಜನೆ ನೀಡುವ ಉದ್ದೇಶದಿಂದ ಪ್ರಸಾರವಾಗಬೇಕು. ಆದರೆ ಇಲ್ಲಿ ಸ್ಪರ್ಧಿಗಳು ಸದಾ ಅವಾಚ್ಯವಾಗಿ ನಿಂದಿಸುತ್ತಾ ಮಾತನಾಡುತ್ತಿರುವುದರಿಂದ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಕುಳಿತು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಕಾರ್ಯಕ್ರಮಗಳಿಂದ ಸಮಾಜಕ್ಕೆ ಯಾವುದೇ ರೀತಿಯ ಸಂದೇಶವೂ ರವಾನೆಯಾಗುವುದಿಲ್ಲ, ಆದ್ದರಿಂದ ತಕ್ಷಣವೇ ಈ ಕಾರ್ಯಕ್ರಮವನ್ನು ನಿಲ್ಲಿಸುವುದು ಒಳಿತು.
-ಹರಳಹಳ್ಳಿ ಪುಟ್ಟರಾಜು, ತಾಂಡವವುರ,

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago