Andolana originals

ಓದುಗರ ಪತ್ರ: ಕಾಂಗ್ರೆಸ್‌ನವರ ಒಳಜಗಳ ನಿಲ್ಲಲಿ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಘರ್ಷದಿಂದ ಲಾಭವಾಗುವುದು ಬಿಜೆಪಿಗೆ. ಇದನ್ನು ಇಬ್ಬರೂ ತಿಳಿಯಬೇಕು. ಅಧಿಕಾರ, ಸಂಪತ್ತು, ಯೌವನ ಎಂದಿಗೂ ಶಾಶ್ವತವಲ್ಲ ಎಂಬುದನ್ನು ಅವರು ಮೊದಲು ಅರಿಯಲಿ.

ಹವಾಮಾನ ವೈಪರೀತ್ಯದಿಂದ ಜನರ ಬದುಕು ಹೈರಾಣಾಗಿದೆ. ಈ ಬಗ್ಗೆ ನಾಯಕರು ಹೆಚ್ಚು ಗಮನ ಹರಿಸಲಿ. ೨೦೨೩ರಲ್ಲಿ ಪಕ್ಷ ಅಧಿಕಾರಕ್ಕೆ ಪದಾರ್ಪಣೆಯಾದಾಗ ಈ ನಾಯಕರು ಆಡಿದಂತೆ, ಜನರು ಅಂದುಕೊಂಡಂತೆ ನಡೆದುಕೊಂಡು, ನಾಡಿನ ಆದರ್ಶ ನಾಯಕರಾಗಬೇಕು.

-ಕೆ.ಎಸ್.ಚಿಕ್ಕೇಗೌಡ, ಗಂಗೋತ್ರಿ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago